ಶ್ರೀನಗರದ ಪಂಥಾ ಚೌಕ್’ನಲ್ಲಿ ಲಷ್ಕರೆ ತೊಯ್ಬಾ ಉಗ್ರಗಾಮಿಗಳು ಭಾರತೀಯ ಸೈನಿಕರ ಮೇಲೆ ಗುಂಡು ಹಾರಿಸಿದ್ದು, ಒಬ್ಬ ಯೋಧ ಮೃತಪಟ್ಟಿದ್ದು, ಐವರು ಯೋಧರು ಗಾಯಗೊಂಡಿದ್ದಾರೆ.

ನವದೆಹಲಿ (ಸೆ.01): ಶ್ರೀನಗರದ ಪಂಥಾ ಚೌಕ್’ನಲ್ಲಿ ಲಷ್ಕರೆ ತೊಯ್ಬಾ ಉಗ್ರಗಾಮಿಗಳು ಭಾರತೀಯ ಸೈನಿಕರ ಮೇಲೆ ಗುಂಡು ಹಾರಿಸಿದ್ದು, ಒಬ್ಬ ಯೋಧ ಮೃತಪಟ್ಟಿದ್ದು, ಐವರು ಯೋಧರು ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನೊಂದು ಕಡೆ ಕಾಶ್ಮೀರ ಗಡಿ ರೇಖೆಯಲ್ಲಿ ಪಾಕ್ ಸೇನೆ ಹಾರಿಸಿದ ಗುಂಡಿಗೆ ಬಿಎಸ್’ಎಫ್ ಸಬ್-ಇನ್ಸ್’ಪೆಕ್ಟರ್ ಬಲಿಯಾಗಿದ್ದಾರೆ.

ಪಂಥಾ ಚೌಕ್’ನಲ್ಲಿ ಸೇನಾ ವಾಹನದ ಮೇಲೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಾರೆ. ಲಷ್ಕರೆ ತೊಯ್ಬಾ ಘಟನೆಯ ಜವಾಬ್ದಾರಿ ಹೊತ್ತುಕೊಳ್ಳುವುದಾಗಿ ಹೇಳಿದೆ. ಭದ್ರತಾ ಪಡೆಗಳು ಬಿಗಿ ಭದ್ರತೆ ಒದಗಿಸಿದ್ದಾರೆ.