ಈಶಾನ್ಯ ವಲಯ ಪದವಿಧರ ಕ್ಷೇತ್ರದಿಂದ  ಜೆಡಿಎಸ್ ನ ಪ್ರತಾಪ ರೆಡ್ಡಿ ಮುನ್ನಡೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಬಿಜೆಪಿಯ ಆ.ದೇವೇಗೌಡ ಗೆಲುವಿನತ್ತ

ಬೆಂಗಳೂರು(ಜೂ.12): ವಿಧಾನ ಪರಿಷತ್‌ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶದಲ್ಲಿ ಜೆಡಿಎಸ್ 2 ಹಾಗೂ ಬಿಜೆಪಿ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

Add Asianetnews Kannada as a Preferred SourcegooglePreferred

ಜೆಡಿಎಸ್'ನಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮರಿತಿಬ್ಬೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 2000 ಸಾವಿರ ಮತಗಳ ಅಂತರದಿಂದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಜಯ ದಾಖಲಿಸಿದ್ದಾರೆ. 

ಈಶಾನ್ಯ ವಲಯ ಪದವಿಧರ ಕ್ಷೇತ್ರದಿಂದ ಜೆಡಿಎಸ್ ನ ಪ್ರತಾಪ ರೆಡ್ಡಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಬಿಜೆಪಿಯಿಂದ ಆ. ದೇವೇಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.