Asianet Suvarna News Asianet Suvarna News

ರಾಮನಗರ : ಜೆಡಿಎಸ್ ಅಭ್ಯರ್ಥಿಗೆ ದೇವೇಗೌಡರಿಂದ ಗ್ರೀನ್ ಸಿಗ್ನಲ್

ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ  ಅಭ್ಯರ್ಥಿಯಾಗಿ ಆಯ್ಕೆಯಾಗಲು ಕಾರ್ಯಕರ್ತರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. 

JDS announces Ramanagara By Election Candidate
Author
Bengaluru, First Published Oct 10, 2018, 10:38 PM IST

ಬೆಂಗಳೂರು[ಅ.10]: ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿಕ್ಕಟ್ಟು ಗೊಂದಲ ಶಮನಗೊಂಡಿದ್ದು  ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ  ಅಭ್ಯರ್ಥಿಯಾಗಿ ಆಯ್ಕೆಯಾಗಲು ಕಾರ್ಯಕರ್ತರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಅನಿತಾ ಅವರು ಸೋಮವಾರ ಅ.15 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

JDS announces Ramanagara By Election Candidate

Follow Us:
Download App:
  • android
  • ios