ತುಮಕೂರಿನಲ್ಲಿ ಚುನಾವಣಾ ಕಾವು ತುಂಬಾ ಜೋರಾಗಿದೆ. ಚಿಕ್ಕನಾಯಕನಹಳ್ಳಿ  ಕ್ಷೇತ್ರದ ಜೆಡಿಎಸ್  ಶಾಸಕ ಸುರೇಶ್ ಬಾಬು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಭಾಗ್ಯದ ಆಮಿಷ ಒಡ್ಡಿದ್ದಾರೆ.

ತುಮಕೂರು (ಫೆ.12): ತುಮಕೂರಿನಲ್ಲಿ ಚುನಾವಣಾ ಕಾವು ತುಂಬಾ ಜೋರಾಗಿದೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಬಾಬು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಭಾಗ್ಯದ ಆಮಿಷ ಒಡ್ಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕನಾಯಕನಹಳ್ಳಿ ಪಟ್ಟಣದ ದೇಶಿಯ ವಿದ್ಯಾಪೀಠ ಶಾಲಾ ಆವರಣದಲ್ಲಿ ಮಹಿಳೆಯರಿಗೆ ಕುಕ್ಕರ್ ಹಂಚಿಕೆ ಮಾಡಲಾಗಿದ್ದು, ಮಹಿಳೆಯರು ಕುಕ್ಕರ್ ತೆಗೆದುಕೊಂಡು ಹೋಗುವ ಎಕ್ಸ್​ಕ್ಲೂಸಿವ್ ದೃಶ್ಯಗಳು ಸುವರ್ಣನ್ಯೂಸ್​ಗೆ ಲಭ್ಯವಾಗಿವೆ. ವಿಶ್ವ ಮಹಿಳಾ ದಿನಾಚರಣೆ ನೆಪದಲ್ಲಿ ಮಹಿಳೆಯರಿಗೆ ಕುಕ್ಕರ್ ಹಂಚಿಕೆ ಮಾಡಿರುವ JDS ಶಾಸಕ ಸುರೇಶ್ ಬಾಬು ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.