ರಾಜ್ಯದಲ್ಲಿ ಜೆಡಿಎಸ್ ಶಕ್ತಿ ಕ್ಷೀಣಿಸುತ್ತಿದೆ ಅನ್ನೋ ಮಾತಿಗೆ ಇದೀಗ ಮತ್ತೊಂದು ಪುಷ್ಠಿ ಸಿಕ್ಕಿದೆ. ಪ್ರಾದೇಶಿಕ ಪಕ್ಷದಿಂದ ಇದೀಗ ಮತ್ತೊರ್ವ ಮುಖಂಡ ಹೊರಕ್ಕೆ ಕಾಲಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ, ಟೀಂ ಇಂಡಿಯಾ ಕ್ರಿಕೆಟಿಗರ ಸ್ಯಾಲರಿ ಸೇರಿದಂತೆ ಹತ್ತು ಹಲವು ಸುದ್ದಿಗಳು ಸಂಚಲನ ಮೂಡಿಸಿದೆ. ಹೀಗೆ ಸೆ.16ರಂದು ಸದ್ದು ಮಾಡಿದ ಟಾಪ್ 10 ಸುದ್ದಿಗಳು ಇಲ್ಲಿವೆ.
1) ವಿಧಾನಸಭೆ ಮಾಜಿ ಸ್ಪೀಕರ್ ರಾವ್ ಆತ್ಮಹತ್ಯೆ!

2) ಮಗಳನ್ನು ಚುಡಾಯಿಸಿ, ಕಿರುಕುಳ ಕೊಟ್ಟ RSS ಕಾರ್ಯಕರ್ತನನ್ನು ಕೊಂದ ತಂದೆ!

ತಂದೆಯೊಬ್ಬ ತನ್ನ ಮಗಳನ್ನು ಚುಡಾಯಿಸಿ, ಕಿರುಕುಳ ನೀಡಿದ್ದ RSS ಕಾರ್ಯಕರ್ತನನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಮುಜಫ್ಫರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
3) 74ರಲ್ಲಿ ಮಗು ಹೆತ್ತ ವೃದ್ಧೆ: ಪತಿ, ಪತ್ನಿ ಇಬ್ಬರೂ ಐಸಿಯುನಲ್ಲಿ!

4) ಪಂತ್ಗೆ ಖಡಕ್ ಎಚ್ಚರಿಕೆ ಕೊಟ್ಟ ರವಿ ಶಾಸ್ತ್ರಿ!
5) ಟೀಂ ಇಂಡಿಯಾದ ಈ ಮೂವರು ಕ್ರಿಕೆಟಿಗರಿಗೆ ಮಾತ್ರ 7 ಕೋಟಿ ಸಂಬಳ!

6) ಪೈಲ್ವಾನ್ ಗೆ ಸಖತ್ ರೆಸ್ಪಾನ್ಸ್; ಧನ್ಯವಾದ ಹೇಳಿದ ಸುದೀಪ್

7) ಅಯ್ಯಯ್ಯೋ.. ಇಲಿಯಾನಗೆ ಇದ್ಯಂತೆ ಗಂಭೀರ ಕಾಯಿಲೆ!

8) ನಾರಾಯಣಗೌಡಗೆ ಓಪನ್ ಚಾಲೆಂಜ್ ಹಾಕಿದ KR ಪೇಟೆ ಟಿಕೆಟ್ ಆಕಾಂಕ್ಷಿ

9) ICICI ಗ್ರಾಹಕರಿಗೆ ಬ್ಯಾಡ್ ನ್ಯೂಸ್: ಅ.16ರಿಂದ ಪ್ರತಿ ವ್ಯವಹಾರಕ್ಕೂ ಶುಲ್ಕ!



