ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ದೇವೇಗೌಡರಿಗೆ ಅನುಮಾನ?
ತುಮಕೂರು (ಜೂ. 17): ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟಿದ್ದಾನೆ. ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ. ಹೆಜ್ಜೆ ಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟವೇ ಮಾಡಬೇಕಿದೆ ಎಂದು ಮೈತ್ರಿ ಸರ್ಕಾರ ಮುನ್ನಡೆಸುವ ನೋವನ್ನು ಎಚ್.ಡಿ. ದೇವೇಗೌಡ ಹೇಳಿಕೊಂಡಿದ್ದಾರೆ.
ತುಮಕೂರು (ಜೂ. 17): ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟಿದ್ದಾನೆ. ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ. ಹೆಜ್ಜೆ ಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟವೇ ಮಾಡಬೇಕಿದೆ ಎಂದು ಮೈತ್ರಿ ಸರ್ಕಾರ ಮುನ್ನಡೆಸುವ ನೋವನ್ನು ಎಚ್.ಡಿ. ದೇವೇಗೌಡ ಹೇಳಿಕೊಂಡಿದ್ದಾರೆ.