Asianet Suvarna News Asianet Suvarna News

ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ದೇವೇಗೌಡರಿಗೆ ಅನುಮಾನ?

ತುಮಕೂರು (ಜೂ. 17):  ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟಿದ್ದಾನೆ.  ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ.  ಹೆಜ್ಜೆ ಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟವೇ ಮಾಡಬೇಕಿದೆ ಎಂದು  ಮೈತ್ರಿ ಸರ್ಕಾರ ಮುನ್ನಡೆಸುವ ನೋವನ್ನು  ಎಚ್.ಡಿ. ದೇವೇಗೌಡ ಹೇಳಿಕೊಂಡಿದ್ದಾರೆ. 

ತುಮಕೂರು (ಜೂ. 17):  ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ದೇವೇಗೌಡರು ಅನುಮಾನ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟಿದ್ದಾನೆ.  ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ.  ಹೆಜ್ಜೆ ಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಹೋರಾಟವೇ ಮಾಡಬೇಕಿದೆ ಎಂದು  ಮೈತ್ರಿ ಸರ್ಕಾರ ಮುನ್ನಡೆಸುವ ನೋವನ್ನು  ಎಚ್.ಡಿ. ದೇವೇಗೌಡ ಹೇಳಿಕೊಂಡಿದ್ದಾರೆ. 

Video Top Stories