Asianet Suvarna News Asianet Suvarna News

ಸಿದ್ದರಾಮಯ್ಯ ವಿರುದ್ಧ ನೇರ ಯುದ್ಧಕ್ಕೆ ಇಳಿದಿದ್ದಾರೆ ದೇವೇಗೌಡರು...!

ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ನೇರ ಯುದ್ಧಕ್ಕಿಳಿದಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ಅಪಸ್ವರ ಎತ್ತಿದ್ದ ಸಿದ್ದರಾಮಯ್ಯ ಬಗ್ಗೆ ದೇವೇಗೌಡರು ಗರಂ ಆಗಿದ್ದಾರೆ.  ಸಿದ್ದರಾಮಯ್ಯ ಅವಧಿಯಲ್ಲಿ ನೇಮಕವಾಗಿದ್ದ ಅಧಿಕಾರಿಗಳು ಇದೀಗ ಎಚ್’ಡಿಕೆ ಕಚೇರಿಯಿಂದ ದೂರ ಉಳಿದಿದ್ದಾರೆ. 

ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ನೇರ ಯುದ್ಧಕ್ಕಿಳಿದಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ಅಪಸ್ವರ ಎತ್ತಿದ್ದ ಸಿದ್ದರಾಮಯ್ಯ ಬಗ್ಗೆ ದೇವೇಗೌಡರು ಗರಂ ಆಗಿದ್ದಾರೆ.  ಸಿದ್ದರಾಮಯ್ಯ ಅವಧಿಯಲ್ಲಿ ನೇಮಕವಾಗಿದ್ದ ಅಧಿಕಾರಿಗಳು ಇದೀಗ ಎಚ್’ಡಿಕೆ ಕಚೇರಿಯಿಂದ ದೂರ ಉಳಿದಿದ್ದಾರೆ.