ಅಪ್ಪನ ಸಾವಿಗೆ ಕಣ್ಣೀರಿಟ್ಟ ಜ್ಯೂ. ಎನ್ಟಿಆರ್
ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಪುತ್ರ ನಂದಮೂರಿ ಹರಿಕೃಷ್ಣ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಸುದ್ದಿ ತೆಲುಗು ಜನತೆಗೆ ವಿಶೇಷವಾಘಿ ಚಿತ್ರರಂಗಕ್ಕೆ ಮತ್ತು ರಾಜಕೀಯ ವಲಯಕ್ಕೆ ಬರಸಿಡಿಲಿನಂತೆ ಎರಗಿದೆ. ಸುದ್ದಿ ತಿಳಿದು ಆಸ್ಪತ್ರೆಗೆ ತೆರಳಿದ್ದ ನಟ ಜ್ಯೂ. ಎನ್ಟಿಆರ್ ಮತ್ತು ಕಲ್ಯಾಣ್ ರಾಮ್ ತಂದೆ ಸಾವಿಗೆ ಕಣ್ಣೀರಿಟ್ಟಿದ್ದಾರೆ.
ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಪುತ್ರ ನಂದಮೂರಿ ಹರಿಕೃಷ್ಣ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಸುದ್ದಿ ತೆಲುಗು ಜನತೆಗೆ ವಿಶೇಷವಾಘಿ ಚಿತ್ರರಂಗಕ್ಕೆ ಮತ್ತು ರಾಜಕೀಯ ವಲಯಕ್ಕೆ ಬರಸಿಡಿಲಿನಂತೆ ಎರಗಿದೆ. ಸುದ್ದಿ ತಿಳಿದು ಆಸ್ಪತ್ರೆಗೆ ತೆರಳಿದ್ದ ನಟ ಜ್ಯೂ. ಎನ್ಟಿಆರ್ ಮತ್ತು ಕಲ್ಯಾಣ್ ರಾಮ್ ತಂದೆ ಸಾವಿಗೆ ಕಣ್ಣೀರಿಟ್ಟಿದ್ದಾರೆ.