ಕಂಬಳ ಕ್ರೀಡೆಗೆ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.
ಬೆಂಗಳೂರು (ಫೆ.21): ಕಂಬಳ ವಿಧೇಯಕ ಈಗ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ. ಕಂಬಳ ಕಾನೂನು ಬದ್ಧಗೊಳಿಸುವ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗೆ ರವಾನಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ರಾಣಿ ಹಿಂಸೆ ತಡೆ ಕಾಯ್ದೆ ಕೇಂದ್ರದ ವ್ಯಾಪ್ತಿಯಲ್ಲಿರುವ ಹಿನ್ನೆಲೆಯಲ್ಲಿ ಈಗ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದೆ.
ಕಂಬಳ ಕ್ರೀಡೆಗೆ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.
