Asianet Suvarna News Asianet Suvarna News

ರಾಷ್ಟ್ರಕವಿ ಸ್ಮಾರಕವಾಗಿ ಕುವೆಂಪು ಮನೆ

  •  ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ. 
  •  ಕನ್ನಡ ತತ್ರಾಂಶ ಅಭಿವೃದ್ಧಿ ನಡೆಸುವ ವಿದ್ಯಾರ್ಥಿಗಳಿಗೆ ಫೆಲೋಶಿಪ್
Karnataka Budget Kannada and Culture
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಜೆಟ್‌ನಲ್ಲಿ 425 ಕೋಟಿ ರೂ.ಅನುದಾನ
  • ಕುವೆಂಪು ಅವರ ಮೈಸೂರಿನ ಮನೆ 'ಉದಯರವಿ'ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಣೆ.
  •  ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸಲು ಜಾನಪದ ಸಾಂಸ್ಕೃತಿಕ ಭಾರತ ಕಾರ್ಯಕ್ರಮ.
  • 1.5 ಕೋಟಿ ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಸಹಯೊಗದಲ್ಲಿ ಪುಸ್ತಕ ಜಾಥಾ ಕಾರ್ಯಕ್ರಮ
  •  ಗಡಿ ಪ್ರದೇಶಗಳ ಅಭಿವೃದ್ಧಿಗೆ 50 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮ.
  •  ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ. 
  •  ಕನ್ನಡ ತತ್ರಾಂಶ ಅಭಿವೃದ್ಧಿ ನಡೆಸುವ ವಿದ್ಯಾರ್ಥಿಗಳಿಗೆ ಫೆಲೋಶಿಪ್
  •  ಅಡಿಗರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ 'ಕಟ್ಟುವೆವು ಹೊಸ ನಾಡೊಂದನು' ಕಾರ್ಯಕ್ರಮ
  • ಸಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರ
Follow Us:
Download App:
  • android
  • ios