Asianet Suvarna News Asianet Suvarna News

ಬಳ್ಳಾರಿ ಬಿಸಿ: ಏಕವಚನದಲ್ಲೇ ಡಿಕೆಶಿಗೆ ಪಂಚ್ ಕೊಟ್ಟ ಶ್ರೀರಾಮಲು

ಬಳ್ಳಾರಿ ಲೋಕಸಭಾ ಕಣ ಇದೀಗ ಶ್ರೀರಾಮಲು ಮತ್ತು ಸಚಿವ ಡಿ.ಕಡ.ಶಿವಕುಮಾರ್ ನಡುವಿನ ರಣ ಕಣವಾಗಿ ಮಾರ್ಪಟ್ಟಿದೆ. ಬಿಜೆಪಿಯಿಂದ ಸೇನಾನಾಯಕರಾಗಿ ಶ್ರೀರಾಮಲು ಇದ್ದರೆ ಮೈತ್ರಿ ಸರಕಾರದ  ಪರವಾಗಿ ಜವಾಬ್ದಾರಿಯನ್ನು ಡಿಕೆಶಿ ವಹಿಸಿಕೊಂಡಿದ್ದಾರೆ. ಈ ನಡುವೆ ಶ್ರೀರಾಮಲು ಡಿಕೆಶಿ ಮೇಲೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಹಾಗಾದರೆ ರಾಮುಲು ಡಿಕೆಶಿ ಕುರಿತಾಗಿ ಏನು ಹೇಳಿದರು ನೀವೇ ಕೇಳಿ...

ಬಳ್ಳಾರಿ ಲೋಕಸಭಾ ಕಣ ಇದೀಗ ಶ್ರೀರಾಮಲು ಮತ್ತು ಸಚಿವ ಡಿ.ಕಡ.ಶಿವಕುಮಾರ್ ನಡುವಿನ ರಣ ಕಣವಾಗಿ ಮಾರ್ಪಟ್ಟಿದೆ. ಬಿಜೆಪಿಯಿಂದ ಸೇನಾನಾಯಕರಾಗಿ ಶ್ರೀರಾಮಲು ಇದ್ದರೆ ಮೈತ್ರಿ ಸರಕಾರದ  ಪರವಾಗಿ ಜವಾಬ್ದಾರಿಯನ್ನು ಡಿಕೆಶಿ ವಹಿಸಿಕೊಂಡಿದ್ದಾರೆ. ಈ ನಡುವೆ ಶ್ರೀರಾಮಲು ಡಿಕೆಶಿ ಮೇಲೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಹಾಗಾದರೆ ರಾಮುಲು ಡಿಕೆಶಿ ಕುರಿತಾಗಿ ಏನು ಹೇಳಿದರು ನೀವೇ ಕೇಳಿ...

Video Top Stories