Exclusive: ಕೊನೆಗೂ ‘ರಾಮನಗರ’ ಸೀಕ್ರೆಟ್’ ಬಿಚ್ಚಿಟ್ಟ ಡಿಕೆಶಿ
ಪಂಚ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಳ್ಳಾರಿಯಲ್ಲಿ ಬಿಜೆಪಿ ಕೋಟೆಯನ್ನು ಭೇದಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಳ್ಳಾರಿ ಉಸ್ತುವಾರಿ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಈ ಗೆಲುವಿನ ರಣತಂತ್ರವನ್ನು ಬಿಚ್ಚಿಟ್ಟಿದ್ದಾರೆ. ಬಳ್ಳಾರಿಯಲ್ಲಿ ಕಡಿ-ಬಡಿ-ಹೊಡಿ-ತಡಿ ಸಂಸ್ಕೃತಿಗೆ ಸೋಲಾಗಿದೆ ಎಂದು ಬಣ್ಣಿಸಿರುವ ಅವರು, ರಾಮನಗರದ ಅನೀರಿಕ್ಷೀತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿದ್ದಾರೆ.
ಪಂಚ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಳ್ಳಾರಿಯಲ್ಲಿ ಬಿಜೆಪಿ ಕೋಟೆಯನ್ನು ಭೇದಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಳ್ಳಾರಿ ಉಸ್ತುವಾರಿ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಈ ಗೆಲುವಿನ ರಣತಂತ್ರವನ್ನು ಬಿಚ್ಚಿಟ್ಟಿದ್ದಾರೆ. ಬಳ್ಳಾರಿಯಲ್ಲಿ ಕಡಿ-ಬಡಿ-ಹೊಡಿ-ತಡಿ ಸಂಸ್ಕೃತಿಗೆ ಸೋಲಾಗಿದೆ ಎಂದು ಬಣ್ಣಿಸಿರುವ ಅವರು, ರಾಮನಗರದ ಅನೀರಿಕ್ಷೀತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿದ್ದಾರೆ.