ಕರ್ನಾಟಕ ಉಪಚುನಾವಣೆಗೆ ಬ್ರೇಕ್; ಕಳ್ಳಗಿವಿ ಪ್ರಕರಣಕ್ಕೆ ಟ್ವಿಸ್ಟ್; ಇಲ್ಲಿವೆ ಸೆ.26ರ ಟಾಪ್ 10 ಸುದ್ದಿ!
ಕರ್ನಾಟಕದ 17 ಅನರ್ಹ ಶಾಸಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದ ಸಂಪೂರ್ಣ ವಿಚಾರಣೆಗೆ ಹೆಚ್ಚಿನ ಕಾಲವಕಾಶ ಬೇಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗೆ ತಡೆ ನೀಡಲಾಗಿದೆ. ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಕ್ಷ ಅಧಿಕಾರಿ ಎಂದೇ ಗುರಿತಿಸಿಕೊಂಡಿರುವ ಅಲೋಕ್ ಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೈಲ್ವಾನ್ ಬೆಡಗಿಯ ಮುಧರ ಮಾತು, ನಾಯಕ ವಿರಾಟ್ ಕೊಹ್ಲಿಯ ರ್ಯಾಂಕಿಂಗ್ ಸೇರಿದಂತೆ ಸೆ.26 ರಂದು ಸದ್ದು ಮಾಡಿದ ಟಾಪ್ 10 ಸುದ್ದಿಗಳು ಇಲ್ಲಿವೆ.
1) ಅನರ್ಹರಿಗೆ ಬಿಗ್ ರಿಲೀಫ್, ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ತಡೆ!
2) ನನ್ನ ಮಗಳಿಗೆ ಎಚ್ಡಿಕೆ ಪೋನ್ ಮಾಡಿದ್ರು: ಅನರ್ಹ ಶಾಸಕನ ಹೊಸ ಬಾಂಬ್!
3) ರಾಜ್ಯದಲ್ಲಿ ಮತ್ತೆ ಆರ್ಭಟಿಸುತ್ತಾನಂತೆ ವರುಣ, ಕಾಡುತ್ತಿದೆ ಭೀತಿ!
4) ಕಳ್ಳಗಿವಿ ಪ್ರಕರಣದಲ್ಲಿ ರೋಚಕ ಟ್ವಿಸ್ಟ್: IPS ಅಲೋಕ್ ಕುಮಾರ್ಗೆ ಸಿಬಿಐ ಶಾಕ್!
5) ಅತಿದೊಡ್ಡ ಸೆಕ್ಸ್ ಹಗರಣ ಸ್ಫೋಟ.. ವಿಐಪಿಗಳ ಬೆತ್ತಲೆ ಫೈಲ್ ಸಂಖ್ಯೆಯೇ 5000!
6) ICC ಟಿ20 ಶ್ರೇಯಾಂಕ ಪ್ರಕಟ: ಟಾಪ್ 10 ಪಟ್ಟಿಯಲ್ಲಿ ಕೊಹ್ಲಿಗಿಲ್ಲ ಸ್ಥಾನ..!
7) ಕನ್ನಡಿಗರು ಸ್ವಾಗತಿಸಿದ ರೀತಿಗೆ ಪೈಲ್ವಾನ್ ಬೆಡಗಿ ಫುಲ್ ಫಿದಾ!
8) ಸರಕಾರಿ ಶಾಲೆಯಲ್ಲಿ ಮಾತ್ರ ಈ ಗುರು-ಶಿಷ್ಯ ಬಾಂಧವ್ಯ ಸಾಧ್ಯ!
9) ಪಾರಿವಾಳಕ್ಕೂ ಟಿಕೆಟ್ ಕೊಟ್ಟ ನಿರ್ವಾಹಕ: ವಿದ್ಯಾರ್ಥಿ ಫುಲ್ ಶಾಕ್!
10) ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ ಕ್ರೆಡಿಟ್ ಕಾರ್ಡ್ ಬಳಸಿದ್ರೆ ಡಿಸ್ಕೌಂಟ್ ಸಿಗಲ್ಲ!