ವಿಧಾನಸೌಧದಲ್ಲಿ ಅಧಿಕಾರಿಗಳಿಗೆ ಎಚ್ಡಿಕೆ ಕ್ಲಾಸ್!
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ‘ಕ್ಲಾಸ್’ ತೆಗೆದುಕೊಂಡಿದ್ದಾರೆ. ಸರ್ಕಾರದ ಭವಿಷ್ಯದ ಬಗ್ಗೆ ಚಿಂತೆ ಬಿಟ್ಟುಬಿಡಿ, ಸರ್ಕಾರಕ್ಕೆ, ಜನರಿಗೆ ನಿಮ್ಮ ಮೇಲೆ ಬಹಳಷ್ಟು ನಿರೀಕ್ಷೆ ಇದೆ, ಅವುಗಳಿಗೆ ತಕ್ಕಂತೆ ನಡೆದುಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ‘ಕ್ಲಾಸ್’ ತೆಗೆದುಕೊಂಡಿದ್ದಾರೆ. ಸರ್ಕಾರದ ಭವಿಷ್ಯದ ಬಗ್ಗೆ ಚಿಂತೆ ಬಿಟ್ಟುಬಿಡಿ, ಸರ್ಕಾರಕ್ಕೆ, ಜನರಿಗೆ ನಿಮ್ಮ ಮೇಲೆ ಬಹಳಷ್ಟು ನಿರೀಕ್ಷೆ ಇದೆ, ಅವುಗಳಿಗೆ ತಕ್ಕಂತೆ ನಡೆದುಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.