‘ವಿಶ್ವಾಸ ಇಡಿ.. ಇರುವ ಒಬ್ಬ ಮಗನ ಮೇಲೆ ಆಣೆ ಮಾಡುತ್ತೇನೆ’
ರೈತರ ಸಾಲ ಮನ್ನಾ ಮಾಡೇ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ.. ಎಂದು ಸಿಎಂ ಕುಮಾರಸ್ವಾಮಿ ಬಾಗಲಕೋಟೆಯಲ್ಲಿ ತಮ್ಮ ಮಗನ ಮೇಲೆ ಆಣೆ ಮಾಡಿದ್ದಾರೆ.
ರೈತರ ಸಾಲ ಮನ್ನಾ ಮಾಡೇ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ.. ಎಂದು ಸಿಎಂ ಕುಮಾರಸ್ವಾಮಿ ಬಾಗಲಕೋಟೆಯಲ್ಲಿ ತಮ್ಮ ಮಗನ ಮೇಲೆ ಆಣೆ ಮಾಡಿದ್ದಾರೆ.