Asianet Suvarna News Asianet Suvarna News

ಮೈತ್ರಿ ಕಷ್ಟ ಆದ್ರೆ ಹೇಳ್ಬಿಡಿ, ಬಿಜೆಪಿ ಕಾಯ್ತಾ ಇದೆ: ದೇವೇಗೌಡ ಬಾಂಬ್!

ರಾಜ್ಯ ಕಾಂಗ್ರೆಸ್‌ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಸಿಟ್ಟಾಗಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಕಳೆದ ಕೆಲದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಮೈತ್ರಿ ಕಷ್ಟ ಆಗ್ತಾ ಇದ್ರೆ ಹೇಳಿಬಿಡಿ. ಬಿಜೆಪಿ ಕಾಯ್ತಾ ಇದೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ಗೆ ದೇವೇಗೌಡರು ಹೇಳಿದ್ದಾರೆನ್ನಲಾಗಿದೆ. 

ರಾಜ್ಯ ಕಾಂಗ್ರೆಸ್‌ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಸಿಟ್ಟಾಗಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಕಳೆದ ಕೆಲದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಮೈತ್ರಿ ಕಷ್ಟ ಆಗ್ತಾ ಇದ್ರೆ ಹೇಳಿಬಿಡಿ. ಬಿಜೆಪಿ ಕಾಯ್ತಾ ಇದೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ಗೆ ದೇವೇಗೌಡರು ಹೇಳಿದ್ದಾರೆನ್ನಲಾಗಿದೆ.