ಕರ್ನಾಟಕಕ್ಕೆ ಹೊಸ ಸಿಎಂ, ಮೋದಿಗೆ ಸ್ವಾಮಿ ಶಾಕ್; ಇಲ್ಲಿವೆ ಆ.31ರ ಟಾಪ್ 10 ಸುದ್ದಿ!
ಕರ್ನಾಟಕದಲ್ಲಿ ಮೂವರು ಡಿಸಿಎಂ ಮಾಡಿರುವುದೇ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಕೂಗು ಕೂಡ ಕೇಳಿ ಬರುತ್ತಿದೆ. ಕೇಂದ್ರದಲ್ಲಿ ಮೋದಿ ಸರ್ಕಾರದ ಆರ್ಥಿಕ ಹಿನ್ನಡೆಯನ್ನು ತಮ್ಮದೇ ಪಕ್ಷದ ಸುಬ್ರಮಣಿಯನ್ ಸ್ವಾಮಿ ಕಾಲೆಳೆದಿದ್ದಾರೆ. ರಾಜಕೀಯ ಬದಗಿಟ್ಟರೆ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ತೆರೆಗೆ ಅಪ್ಪಳಿಸೋ ಮೊದಲೇ ಭಾರಿ ಸದ್ದು ಮಾಡುತ್ತಿದೆ. ಆಗಸ್ಟ್ 31 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿಗಳು ಇಲ್ಲಿವೆ.
1 ಲಕ್ಷ್ಮಣ ಸವದಿ ಮುಂದಿನ ಸಿಎಂ: ಭವಿಷ್ಯ ನುಡಿದ ಸ್ವಾಮೀಜಿ!
2 ನಮ್ಮ ಜಾಗ ರಾಮ ಮಂದಿರಕ್ಕೆ ಹಸ್ತಾಂತರ: ಶಿಯಾ ಮಂಡಳಿ
3 ಕಾಂಗ್ರೆಸ್ ಹೈಕಮಾಂಡ್ಗೆ ಸಡ್ಡು ಹೊಡೆದ ಸಿಂಧಿಯಾ!: ಬಿಜೆಪಿಗೆ ಸೇರ್ಪಡೆ?
4 ಹಳೆ ನವರಂಗ್ ಥಿಯೇಟರ್ ವೈಭವ ಇನ್ನು ನೆನಪು ಮಾತ್ರ!
5 ಸುದೀಪ್ ಪೈಲ್ವಾನ್ಗೆ U/A ಸರ್ಟಿಫಿಕೇಟ್!
6 'ಗ್ರಹ'ಚಾರ ಸರಿ ಇಲ್ಲ: ರೇವಣ್ಣಗೆ KMF ಡಬಲ್ ಶಾಕ್!
7 ಇಂದಿನಿಂದ ಬೆಂಗಳೂರಲ್ಲಿ ಪ್ರೊ ಕಬಡ್ಡಿ ಹವಾ
8 ಜಮೈಕಾ ಅಭಿಮಾನಿಗಳಿಗೆ ಕೊಹ್ಲಿ ಭರ್ಜರಿ ಗಿಫ್ಟ್!
9 ಧೈರ್ಯವೂ ಇಲ್ಲ, ಜ್ಞಾನವೂ ಇಲ್ಲ: ಮೋದಿ ಕಾಲೆಳೆದ ಸ್ವಾಮಿ!
10 ಏನಾಶ್ಚರ್ಯ...! 8 ಫೋಟೋಗಳಲ್ಲೂ ಸೇಮ್ ಮೋಡ: ಏನಿದರ ಮರ್ಮ?