ಹಿರಿಯ ವಕೀಲ ಮೋಹನ್ ಕಾತರಿಕಿ ರಾಜ್ಯ ವಕೀಲರ ತಂಡದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಎಂ.ಬಿ ಪಾಟೀಲ್ ವರ್ತನೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು (ಜ.22): ಹಿರಿಯ ವಕೀಲ ಮೋಹನ್ ಕಾತರಿಕಿ ರಾಜ್ಯ ವಕೀಲರ ತಂಡದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಎಂ.ಬಿ ಪಾಟೀಲ್ ವರ್ತನೆಯಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಳೆದ ಎರಡೂವರೆ ದಶಕಗಳಿಂದ ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಮೋಹನ್ ಕಾತರಿಕಿ ಜಲ ವಿವಾದಗಳ ಕುರಿತು ಕರ್ನಾಟಕ ಪರ ವಾದ ಮಂಡನೆ ಮಾಡುತ್ತಿದ್ದರು. ಕಾವೇರಿ, ಕೃಷ್ಣ, ಮಹದಾಯಿ ಜಲ ವಿವಾದಗಳಲ್ಲಿ ವಾದ ಮಂಡಿಸಿದ್ದರು.
