Asianet Suvarna News Asianet Suvarna News

‘ಬೆಳಗಾವಿಯನ್ನು ರಾಜ್ಯದ 2ನೇ ರಾಜಧಾನಿಯಾಗಿ ಘೋಷಿಸಿ’

ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯುತ್ತಿದೆ. ಒಂದೆಡೆ ಬಿಜೆಪಿಯ ಪ್ರತಿಭಟನೆ, ಇನ್ನೊಂದು ಕಡೆ ಉತ್ತರ ಕರ್ನಾಟಕ ರೈತರು ಹಾಗೂ ಸಂಘ-ಸಂಸ್ಥೆಗಳ ಧರಣಿಗಳು, ಮೈತ್ರಿ ಸರ್ಕಾರವನ್ನು ಸ್ವಾಗತಿಸಲು ಸಜ್ಜಾಗಿವೆ.  ಈ ನಡುವೆ ಸ್ವಾಮೀಜಿಗಳು, ಬೆಳಗಾವಿಯನ್ನು ರಾಜ್ಯದ 2ನೇ ರಾಜಧಾನಿಯನ್ನಾಗಿ ಘೋಷಿಸಬೇಕೆಂಬ  ಬೇಡಿಕೆಯನ್ನು ಮುಂದಿಟ್ಟುಕೊಂಡು ಧರಣಿ ನಡೆಸುತ್ತಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..     

ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯುತ್ತಿದೆ. ಒಂದೆಡೆ ಬಿಜೆಪಿಯ ಪ್ರತಿಭಟನೆ, ಇನ್ನೊಂದು ಕಡೆ ಉತ್ತರ ಕರ್ನಾಟಕ ರೈತರು ಹಾಗೂ ಸಂಘ-ಸಂಸ್ಥೆಗಳ ಧರಣಿಗಳು, ಮೈತ್ರಿ ಸರ್ಕಾರವನ್ನು ಸ್ವಾಗತಿಸಲು ಸಜ್ಜಾಗಿವೆ.  ಈ ನಡುವೆ ಸ್ವಾಮೀಜಿಗಳು, ಬೆಳಗಾವಿಯನ್ನು ರಾಜ್ಯದ 2ನೇ ರಾಜಧಾನಿಯನ್ನಾಗಿ ಘೋಷಿಸಬೇಕೆಂಬ  ಬೇಡಿಕೆಯನ್ನು ಮುಂದಿಟ್ಟುಕೊಂಡು ಧರಣಿ ನಡೆಸುತ್ತಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..