ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಬಳಿ ನಡೆದಿದೆ. ಶ್ರೀನಗರ ಮತ್ತು ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವ ವೇಳೆಯಲ್ಲಿ ಸೇನಾ ವಾಹನಕ್ಕೆ ಹೈ ಟೆನ್ಶನ್​ ವೇರ್​ ತಾಗಿ ಸೇನಾ ವಾಹನ ಆಯತಪ್ಪಿ ಉರುಳಿಬಿದ್ದಿತ್ತು. ಇದನ್ನು ಕಂಡ ಸ್ಥಳೀಯ ಯುವಕರು ಕೂಡಲೇ ರಕ್ಷಣೆ ಕಾರ್ಯಾಚರಣೆ ನಡೆಸಿ ಸೈನಿಕರನ್ನು ರಕ್ಷಿಸುವಲ್ಲಿ ಯಶ್ವಸಿಯಾಗಿದ್ದಾರೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರಿಂದ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀನಗರ(ಅ.10): ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಬಳಿ ನಡೆದಿದೆ. ಶ್ರೀನಗರ ಮತ್ತು ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವ ವೇಳೆಯಲ್ಲಿ ಸೇನಾ ವಾಹನಕ್ಕೆ ಹೈ ಟೆನ್ಶನ್​ ವೇರ್​ ತಾಗಿ ಸೇನಾ ವಾಹನ ಆಯತಪ್ಪಿ ಉರುಳಿಬಿದ್ದಿತ್ತು. ಇದನ್ನು ಕಂಡ ಸ್ಥಳೀಯ ಯುವಕರು ಕೂಡಲೇ ರಕ್ಷಣೆ ಕಾರ್ಯಾಚರಣೆ ನಡೆಸಿ ಸೈನಿಕರನ್ನು ರಕ್ಷಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರಿಂದ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.