ಟಿ.ಪಿ ಅಶೋಕ್ 'ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಇದರ ಜೊತೆ ಎಚ್.ಎಸ್. ಶ್ರೀಮತಿ ಅವರು ಅನುವಾದಿಸಿದ ಮಹಾಶ್ವೇತಾದೇವಿ ಅವರ ಕಥಾ ಸಾಹಿತ್ಯ- 1 ಮತ್ತು 2 ಕೃತಿಯನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರು(ಡಿ.21): ಸಾಹಿತಿ ಟಿ.ಪಿ.ಅಶೋಕ್ ಅವರ ' ಕಥನಾ ಭಾರತಿ' ಕೃತಿ 2017ನೇ ಸಾಲಿನ ಕನ್ನಡ ವಿಭಾಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆಯಾಗಿದೆ.
ಇದರ ಜೊತೆ ಎಚ್.ಎಸ್. ಶ್ರೀಮತಿ ಅವರು ಅನುವಾದಿಸಿದ ಮಹಾಶ್ವೇತಾದೇವಿ ಅವರ ಕಥಾ ಸಾಹಿತ್ಯ- 1 ಮತ್ತು 2 ಕೃತಿಯನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಶೋಕ್ ಅವರ ಪ್ರಶಸ್ತಿ ಮೊತ್ತ 1 ಲಕ್ಷ ರೂ. ಒಳಗೊಂಡಿದ್ದು, ಶ್ರೀಮತಿ ಅವರಿಗೆ 50 ಸಾವಿರ ನಗದು ಒಳಗೊಂಡಿರುತ್ತದೆ.