ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕೋರಿಕೆಯನ್ನು 4 ಸಲ ನಿರಾಕರಿಸುತ್ತಲೇ ಬಂದಿದ್ದ ಪ್ರಧಾನಮಂತ್ರಿ ಕಚೇರಿ, ಇದೀಗ ಮೋದಿ ಅವರ ಭೇಟಿಗೆ ಅವಕಾಶ ಕಲ್ಪಿಸಿದೆ.  

ತಿರುವನಂತಪುರ: ರಾಜ್ಯದ ಅಭಿವೃದ್ಧಿ ಸೇರಿದಂತೆ ಇತರ ವಿಚಾರಗಳ ಕುರಿತ ಚರ್ಚೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮಾಡಬೇಕು ಎಂಬ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕೋರಿಕೆಯನ್ನು 4 ಸಲ ನಿರಾಕರಿಸುತ್ತಲೇ ಬಂದಿದ್ದ ಪ್ರಧಾನಮಂತ್ರಿ ಕಚೇರಿ, ಇದೀಗ ಮೋದಿ ಅವರ ಭೇಟಿಗೆ ಅವಕಾಶ ಕಲ್ಪಿಸಿದೆ. 

Add Asianetnews Kannada as a Preferred SourcegooglePreferred

ಸದ್ಯ ಎರಡು ವಾರಗಳ ಅಮೆರಿಕ ಪ್ರವಾಸದಲ್ಲಿರುವ ವಿಜಯನ್ ಅವರು ಜು.18 ಕ್ಕೆ ತಾಯ್ನಾಡಿಗೆ ಆಗಮಿಸಲಿದ್ದಾರೆ. ಬಳಿಕ ಸರ್ವಪಕ್ಷದ ನಿಯೋಗದ ಜತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಜಯನ್ ಅವರು ಭೇಟಿ ಯಾಗಲಿದ್ದಾರೆ.