ಎರ್ನಾಕುಳಂ ಜಿಲ್ಲಾಧಿಕಾರಿ ಫೋಟೋ ವೈರಲ್!
ನೀಲಿ ಬಣ್ಣದ ಟೀ ಶರ್ಟ್ ತೊಟ್ಟು, ಕಾಲೆಲ್ಲಾ ಕೆಸರು ಮೆತ್ತಿಕೊಂಡು ಕೂತಿರುವ ಈ ವ್ಯಕ್ತಿ ಎರ್ನಾಕುಳಂ ಜಿಲ್ಲಾಧಿಕಾರಿ ಎಂ.ಜಿ. ರಾಜಮಾಣಿಕಂ. ಕೇರಳ ಪ್ರವಾಹದ ಹಿನ್ನೆಲೆಯಲ್ಲಿ ವಯನಾಡ್ ವಿಭಾಗದ ರಕ್ಷಣಾ ಕಾರ್ಯದ ಮೇಲುಸ್ತುವಾರಿ ವಹಿಸಿಕೊಂಡಿರುವ ಅವರು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ...
11

ನೀಲಿ ಬಣ್ಣದ ಟೀ ಶರ್ಟ್ ತೊಟ್ಟು, ಕಾಲೆಲ್ಲಾ ಕೆಸರು ಮೆತ್ತಿಕೊಂಡು ಕೂತಿರುವ ಈ ವ್ಯಕ್ತಿ ಎರ್ನಾಕುಳಂ ಜಿಲ್ಲಾಧಿಕಾರಿ ಎಂ.ಜಿ. ರಾಜಮಾಣಿಕಂ. ಕೇರಳ ಪ್ರವಾಹದ ಹಿನ್ನೆಲೆಯಲ್ಲಿ ವಯನಾಡ್ ವಿಭಾಗದ ರಕ್ಷಣಾ ಕಾರ್ಯದ ಮೇಲುಸ್ತುವಾರಿ ವಹಿಸಿಕೊಂಡಿರುವ ಅವರು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ...
ನೀಲಿ ಬಣ್ಣದ ಟೀ ಶರ್ಟ್ ತೊಟ್ಟು, ಕಾಲೆಲ್ಲಾ ಕೆಸರು ಮೆತ್ತಿಕೊಂಡು ಕೂತಿರುವ ಈ ವ್ಯಕ್ತಿ ಎರ್ನಾಕುಳಂ ಜಿಲ್ಲಾಧಿಕಾರಿ ಎಂ.ಜಿ. ರಾಜಮಾಣಿಕಂ. ಕೇರಳ ಪ್ರವಾಹದ ಹಿನ್ನೆಲೆಯಲ್ಲಿ ವಯನಾಡ್ ವಿಭಾಗದ ರಕ್ಷಣಾ ಕಾರ್ಯದ ಮೇಲುಸ್ತುವಾರಿ ವಹಿಸಿಕೊಂಡಿರುವ ಅವರು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ...
Add Asianetnews Kannada as a Preferred Source

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos