ಬೇಲಿಗೆ ಸಿಕ್ಕಿ ಹಾಕಿಕೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ
ಬೇಲಿಯಲ್ಲಿ ಸಿಕ್ಕಿ ಹಾಕಿಕಂಡಿದ್ದ ಕಾಳಿಂಗ ಸರ್ಪವನ್ನು ರಕ್ಷಿಸಿ ಚಾರ್ಮಾಡಿ ಘಾಟ್’ಗೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲುನಲ್ಲಿ ನಡೆದಿದೆ. ಉರಗ ತಜ್ಞ ಕಾಳಿಂಗ ಸರ್ಪವನ್ನು ಹೊರ ತೆಗೆಯುವುದನ್ನು ನೋಡಲು ನೂರಾರು ಜನ ಸೇರಿದ್ದರು.
ಬೆಳ್ತಂಗಡಿ (ಜೂ. 18): ಬೇಲಿಯಲ್ಲಿ ಸಿಕ್ಕಿ ಹಾಕಿಕಂಡಿದ್ದ ಕಾಳಿಂಗ ಸರ್ಪವನ್ನು ರಕ್ಷಿಸಿ ಚಾರ್ಮಾಡಿ ಘಾಟ್’ಗೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲುನಲ್ಲಿ ನಡೆದಿದೆ. ಉರಗ ತಜ್ಞ ಕಾಳಿಂಗ ಸರ್ಪವನ್ನು ಹೊರ ತೆಗೆಯುವುದನ್ನು ನೋಡಲು ನೂರಾರು ಜನ ಸೇರಿದ್ದರು.
"