Asianet Suvarna News Asianet Suvarna News

ತಾರತಮ್ಯ: ಕೊಡಗು ಪ್ರವಾಹ ಸಂತ್ರಸ್ತರಿಂದ ಪ್ರತಿಭಟನೆ

ಪ್ರವಾಹದಿಂದ ತತ್ತರಿಸಿರುವ ಕೊಡಗಿನಲ್ಲಿ ಜನರಿಗೆ ಸರಿಯಾಗಿ ಸವಲತ್ತುಗಳನ್ನು ನೀಡುತ್ತಿಲ್ಲ, ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತರು ಅಧಿಕಾರಿಗಳನ್ನೇ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.   

ಪ್ರವಾಹದಿಂದ ತತ್ತರಿಸಿರುವ ಕೊಡಗಿನಲ್ಲಿ ಜನರಿಗೆ ಸರಿಯಾಗಿ ಸವಲತ್ತುಗಳನ್ನು ನೀಡುತ್ತಿಲ್ಲ, ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತರು ಅಧಿಕಾರಿಗಳನ್ನೇ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.   

Video Top Stories