Asianet Suvarna News Asianet Suvarna News

'ಗೆಸ್ಟ್ ಲೆಕ್ಚರ್ ಪರಿಸ್ಥಿತಿಯಂತಾಗಿದೆ ಹೆಚ್'ಡಿಕೆ ಸ್ಥಿತಿ'

ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸ್ಥಿತಿ ಕಾಲೇಜಿನಲ್ಲಿ ಗೆಸ್ಟ್ ಲೆಕ್ಚರ್ ಪರಿಸ್ಥಿತಿಯಂತಾಗಿದೆ. ಅಧಿಕಾರ ಉಳಿಸಿಕೊಳ್ಳುವ ಅನಿವಾರ್ಯದಲ್ಲಿ ಅವರಿದ್ದಾರೆ ಎಂದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ

  • ಮತ್ತೆ ಸಿಎಂ ಆಗುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ
  • ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆಗಳನ್ನು ಪರೋಕ್ಷವಾಗಿ ಟೀಕಿಸಿದ ಬಿಜೆಪಿ ನಾಯಕ 

Video Top Stories