'ಗೆಸ್ಟ್ ಲೆಕ್ಚರ್ ಪರಿಸ್ಥಿತಿಯಂತಾಗಿದೆ ಹೆಚ್'ಡಿಕೆ ಸ್ಥಿತಿ'
ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸ್ಥಿತಿ ಕಾಲೇಜಿನಲ್ಲಿ ಗೆಸ್ಟ್ ಲೆಕ್ಚರ್ ಪರಿಸ್ಥಿತಿಯಂತಾಗಿದೆ. ಅಧಿಕಾರ ಉಳಿಸಿಕೊಳ್ಳುವ ಅನಿವಾರ್ಯದಲ್ಲಿ ಅವರಿದ್ದಾರೆ ಎಂದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ
- ಮತ್ತೆ ಸಿಎಂ ಆಗುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ
- ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆಗಳನ್ನು ಪರೋಕ್ಷವಾಗಿ ಟೀಕಿಸಿದ ಬಿಜೆಪಿ ನಾಯಕ