Asianet Suvarna News Asianet Suvarna News

ಚುನಾವಣೆ ಮುಗಿಯುತಿದ್ದಂತೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ?

ಬಿಜೆಪಿಯಲ್ಲಿ ಹಳೆಯ ಒಳಜಗಳ ಮತ್ತೆ ಮುಂದುವರಿದಿದೆ ಎಂದು ತಿಳಿದುಬಂದಿದೆ.  ಎಂಎಲ್‌ಸಿ ವಿಚಾರದಲ್ಲಿ ಕೆ.ಎಸ್‌.ಈಶ್ವರಪ್ಪ ಬಿಜೆಪಿ ಹೈಕಮಾಂಡ್ ವಿರುದ್ಧ ಮತ್ತೆ ಮುನಿಸಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಬಿಜೆಪಿಯಲ್ಲಿ ಹಳೆಯ ಒಳಜಗಳ ಮತ್ತೆ ಮುಂದುವರಿದಿದೆ ಎಂದು ತಿಳಿದುಬಂದಿದೆ.  ಎಂಎಲ್‌ಸಿ ವಿಚಾರದಲ್ಲಿ ಕೆ.ಎಸ್‌.ಈಶ್ವರಪ್ಪ ಬಿಜೆಪಿ ಹೈಕಮಾಂಡ್ ವಿರುದ್ಧ ಮತ್ತೆ ಮುನಿಸಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.