Asianet Suvarna News Asianet Suvarna News

ರಮೇಶ್ ಜಾರಕೀಹೊಳಿ ಕೈ ತಪ್ಪಿದ ಸಚಿವ ಸ್ಥಾನ; ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಸರ್ ಗೆ ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ನನಗೆ ಬಹಳ ಬೇಸರ ಆಗಿದೆ.  ಇಷ್ಟು ಬೇಗ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬಾರದಿತ್ತು ಎಂದು ಹೇಳಿದ್ದಾರೆ. 

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಸರ್ ಗೆ ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ನನಗೆ ಬಹಳ ಬೇಸರ ಆಗಿದೆ.  ಇಷ್ಟು ಬೇಗ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬಾರದಿತ್ತು ಎಂದು ಹೇಳಿದ್ದಾರೆ. 

Video Top Stories