ಇದನ್ನು ನಾನು ತಪ್ಪು ಅಂತ ಹೇಳಲ್ಲ. ಬಹಿರಂಗವಾಗಿರುವ ಡೈರಿ ಸುಳ್ಳು ಅಂತಲೂ ಹೇಳಲ್ಲ, ಹಾಗಂತ ಅದು ನಿಜವೂ ಅಲ್ಲ., ಎಂದು ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು (ಫೆ.24): ಡೈರಿಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ, ಜಿ. ಪರಮೇಶ್ವರ್. ಸಿಎಂ, ಸಚಿವರು ರಾಜೀನಾಮೆ ‌ಕೊಡ್ಬೇಕು ಎಂದು ಹೇಳ್ತಾ ಇರುವುದು ವಿರೋಧ ಪಕ್ಷವಾದ ಬಿಜೆಪಿಯವರ ಸಹಜವಾದ ನಡೆಯಾಗಿದೆ.

Add Asianetnews Kannada as a Preferred SourcegooglePreferred

ಇದನ್ನು ನಾನು ತಪ್ಪು ಅಂತ ಹೇಳಲ್ಲ. ಬಹಿರಂಗವಾಗಿರುವ ಡೈರಿ ಸುಳ್ಳು ಅಂತಲೂ ಹೇಳಲ್ಲ, ಹಾಗಂತ ಅದು ನಿಜವೂ ಅಲ್ಲ., ಎಂದು ಪರಮೇಶ್ವರ್ ಹೇಳಿದ್ದಾರೆ.

ಆದರೆ ಈ ಡೈರಿ ಗೋವಿಂದರಾಜ್ ನಿವಾಸದಲ್ಲೇ ಸಿಕ್ಕ ಡೈರಿಯೇ ಎಂಬುವುದನ್ನು ಕೇಂದ್ರ ಸರ್ಕಾರ ಅಥವಾ ಐಟಿ ಇಲಾಖೆಯವರೇ ಬಹಿರಂಗಪಡಿಸಬೇಕಿದೆ, ಇದರಿಂದ ಸತ್ಯಾಂಶ ಹೊರ ಬರಲಿದೆ. ದೇಶದ ಜನತೆಗೆ ಸತ್ಯವನ್ನು ತಿಳಿಸಬೇಕಿದೆ, ಎಂದು ಅವರು ಹೇಳಿದ್ದಾರೆ.