Asianet Suvarna News Asianet Suvarna News

ಸಚಿವಾಕಾಂಕ್ಷಿಗಳ ಪರ ಫೀಲ್ಡಿಗಿಳಿದ ಲಿಂಗಾಯತ ಸ್ವಾಮೀಜಿಗಳು!

ಸಚಿವ ಸ್ಥಾನದ ಆಕಾಂಕ್ಷಿಗಳ ಪರ ಲಿಂಗಾಯತ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದಾರೆ. ಇಂದು ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಲಿಂಗಾಯತ ಸ್ವಾಮೀಜಿಗಳು, ತುಮಕೂರಿನ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.  

ಸಚಿವ ಸ್ಥಾನದ ಆಕಾಂಕ್ಷಿಗಳ ಪರ ಲಿಂಗಾಯತ ಸ್ವಾಮೀಜಿಗಳು ಅಖಾಡಕ್ಕಿಳಿದಿದ್ದಾರೆ. ಇಂದು ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಲಿಂಗಾಯತ ಸ್ವಾಮೀಜಿಗಳು, ತುಮಕೂರಿನ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.