ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳಾ ಪೊಲೀಸ್ ವೊಬ್ಬರು 50,000 ರು. ದೋಚಿದ ಘಟನೆ ತೆಲಂಗಾಣದ ದಭಾಡೆ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಪುಣೆ: ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳಾ ಪೊಲೀಸ್ ವೊಬ್ಬರು 50,000 ರು. ದೋಚಿದ ಘಟನೆ ತೆಲಂಗಾಣದ ದಭಾಡೆ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

Add Asianetnews Kannada as a Preferred SourcegooglePreferred

ಬೆಂಗಳೂರಿನ ಎಂಬಿಎ ವಿದ್ಯಾರ್ಥಿ ಪ್ರಣಿತಾ ನಂದಕಿಶೋರ್ ಮತ್ತವರ ತಂದೆ ಮೋಟಾರ್ ಸೈಕಲ್‌ನಲ್ಲಿ ಎಟಿಎಂನಿಂದ 50,000 ಹಣ ತೆಗೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿ ಅಪಘಾತ ನಡೆದಿದೆ.

ಈ ವೇಳೆ ಪೊಲೀಸ್ ಪೇದೆ ಸ್ವಾತಿ ಜಾದವ್, ಸಂತ್ರಸ್ತರನ್ನು ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ, ಹಣದ ಬ್ಯಾಗ್ ಲೂಟಿ ಮಾಡಿದ್ದ ಪೇದೆ, ಬಳಿಕ ಆ ಬ್ಯಾಗ್ ವಿಚಾರವೇ ತನಗೆ ಗೊತ್ತಿಲ್ಲವೆಂಬಂತೆ ನಟಿಸಿದ್ದರು.