ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಕೇವಲ ಅಂಕಿ-ಸಂಖ್ಯೆಗಳ ಜೊತೆ ಆಟವಾಡುತ್ತಿದ್ದಾರೆ. ನೋಟು ನಿಷೇಧದ ನಂತರ ಅಂಕಿ-ಅಂಶಗಳ ಮಾಹಿತಿಯನ್ನು ಬಹಿರಂಗಪಡಿಸಬಹುದಿತ್ತು ಎಂದು ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ (ಫೆ.01): ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಿದ ಬಜೆಟನ್ನು ತೃಣಮೂಲ ಕಾಂಗ್ರೆಸ್ ವರಿಷ್ಟೆ ಮಮತಾ ಬ್ಯಾನರ್ಜಿ ಕಟುವಾಗಿ ಖಂಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ಕೇವಲ ಅಂಕಿ-ಸಂಖ್ಯೆಗಳ ಜೊತೆ ಆಟವಾಡುತ್ತಿದ್ದಾರೆ. ನೋಟು ನಿಷೇಧದ ನಂತರ ಅಂಕಿ-ಅಂಶಗಳ ಮಾಹಿತಿಯನ್ನು ಬಹಿರಂಗಪಡಿಸಬಹುದಿತ್ತು ಎಂದು ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಹುನಿರೀಕ್ಷಿತ ಬಜೆಟ್ 2017 ವಿವಾದಾತ್ಮಕವಾದುದು. ಇದೊಂದು ಆಧಾರರಹಿತ, ಉಪಯೋಗಕ್ಕೆ ಬಾರದ, ಮುನ್ನೋಟವಿಲ್ಲದ್ದಾಗಿದೆ. ತೆರಿಗೆ ಪಾವತಿದಾರರಿಗೆ ರಿಲೀಫ್ ನೀಡಿದ್ದರೂ ಸಹ ವಿತ್ ಡ್ರಾ ಮಿತಿಯಲ್ಲಿ ಮಾತ್ರ ನಿರ್ಬಂಧವಿದೆ. ಕೂಡಲೇ ಈ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಿ ಎಂದು ದೀದಿ ಹೇಳಿದ್ದಾರೆ.

Scroll to load tweet…
Scroll to load tweet…
Scroll to load tweet…