ಗೋ ರಕ್ಷಣೆ ಹೆಸರಿನಲ್ಲಿ ಜನರ ಮಾಡುವುದನ್ನು ಖಂಡಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಗೋರಕ್ಷಕರಿಗೆ ಹೇಳಿದ ಕೆಲವೇ ಗಂಟೆಗಳಲ್ಲಿ ಗೋ ಮಾಂಸ ಸಾಗಿಸುತ್ತಿದ್ದಾರೆನ್ನುವ ಸಂಶಯದ ಮೇಲೆ ಒಬ್ಬರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

<!--[if gte mso 9]>Normal0 <w:TrackMoves/> <w:TrackFormatting/> <w:PunctuationKerning/> <w:ValidateAgainstSchemas/> falsefalsefalse <w:DoNotPromoteQF/> EN-INX-NONEKN <w:BreakWrappedTables/> <w:SnapToGridInCell/> <w:WrapTextWithPunct/> <w:UseAsianBreakRules/> <w:DontGrowAutofit/> <w:SplitPgBreakAndParaMark/> <w:DontVertAlignCellWithSp/> <w:DontBreakConstrainedForcedTables/> <w:DontVertAlignInTxbx/> <w:Word11KerningPairs/> <w:CachedColBalance/> MicrosoftInternetExplorer4 <m:dispDef/> <![endif]-->

<!--[if gte mso 9]><![endif]--><!--[if gte mso 10]><![endif]--></p><p class="MsoNormal"><span ><strong>ನವದೆಹಲಿ (ಜೂ.29):</strong> ಗೋ ರಕ್ಷಣೆ ಹೆಸರಿನಲ್ಲಿ ಜನರ ಮಾಡುವುದನ್ನು ಖಂಡಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಗೋರಕ್ಷಕರಿಗೆ ಹೇಳಿದ ಕೆಲವೇ ಗಂಟೆಗಳಲ್ಲಿ ಗೋ ಮಾಂಸ ಸಾಗಿಸುತ್ತಿದ್ದಾರೆನ್ನುವ ಸಂಶಯದ ಮೇಲೆ ಒಬ್ಬರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. </span></p><div type="dfp" position=2>Ad2</div><p class="MsoNormal"><span >ತನ್ನ ಕಾರಿನಲ್ಲಿ ಗೋಮಾಂಸವನ್ನು ಸಾಗಿಸುತ್ತಿದ್ದಾನೆ ಎನ್ನುವ ಸಂಶಯದ ಮೇಲೆ 45 ವರ್ಷದ ಮುಸ್ಲೀಂ ವ್ಯಕ್ತಿಯೊಬ್ಬನನ್ನು 100 ಮಂದಿಯ ಗುಂಪೊಂದು ಏಕಾಏಕಿ ದಾಳಿ ಮಾಡಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್&rsquo;ನ ರಾಮ್&rsquo;ಘರ್ ನಲ್ಲಿ ನಡೆದಿದೆ. </span></p><p class="MsoNormal"><span >ವ್ಯಾಪಾರಿ ಅಲ್ಲಾಮುದ್ದೀನ್ ಅಕಾ ಅಜ್ಘರ್&rsquo;ನನ್ನು ಹಲ್ಲೆಗಾರರಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದರೂ ನಡೆಯುತ್ತಿದ್ದರು. ಅವರು ಆಘಾತದಿಂದ ಮೃತಪಟ್ಟಿರಬಹುದೆಂದು ಪೊಲೀಸರು ಹೇಳಿದ್ದಾರೆ. </span></p><p class="MsoNormal"><span >ಅಲ್ಲಾಮುದ್ದೀನ್ ಅಕಾರವರ ಕಾರಿನಿಂದ ಮಾಂಸವನ್ನು ಹೊರತೆಗೆದು ರಸ್ತೆಗೆಸೆದು, ಅವನಿಗೆ ಹೊಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲದಲ್ಲಿ ಓಡಾಡುತ್ತಿದೆ. </span></p><div type="dfp" position=3>Ad3</div>