Asianet Suvarna News Asianet Suvarna News

ಶಿವಮೊಗ್ಗದಲ್ಲೊಬ್ಬ ಖತರ್ನಾಕ್ ಖದೀಮ; ವೀಸಾ ಹೆಸರಿನಲ್ಲಿ ವಂಚನೆ

ಗಲ್ಫ್ ದೇಶಗಳಲ್ಲಿ ಒಳ್ಳೆಯ ಕೆಲಸ ಕೊಡಿಸುತ್ತೇನೆಂದು, ವೀಸಾಗಾಗಿ ಭಾರೀ ಮೊತ್ತದ ಹಣವನ್ನು ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದೀಗ ಮೋಸಹೋದ ಯುವಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.  

ಗಲ್ಫ್ ದೇಶಗಳಲ್ಲಿ ಒಳ್ಳೆಯ ಕೆಲಸ ಕೊಡಿಸುತ್ತೇನೆಂದು, ವೀಸಾಗಾಗಿ ಭಾರೀ ಮೊತ್ತದ ಹಣವನ್ನು ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದೀಗ ಮೋಸಹೋದ ಯುವಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.