ಗುಬ್ಬಿ ತಾಲೂಕು ಚೇಳೂರು  ಗ್ರಾಮದ ಎಸ್ ಬಿಎಂ ಬ್ಯಾಂಕ್ ಮುಂದೆ  ಸೂಲಯ್ಯನ ಪಾಳ್ಯದ ನಿವಾಸಿ ಸಿದ್ದಪ್ಪ, ಬೆಳಗ್ಗೆ 8 ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದರು. ಈ ಸಂದರ್ಭ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ತುಮಕೂರು(ನ.19): ನೋಟು ಬದಲಾಯಿಸಿಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದ ಹಿರಿಯ ನಾಗರಿಕ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಬ್ಬಿ ತಾಲೂಕು ಚೇಳೂರು ಗ್ರಾಮದ ಎಸ್ ಬಿಎಂ ಬ್ಯಾಂಕ್ ಮುಂದೆ ಸೂಲಯ್ಯನ ಪಾಳ್ಯದ ನಿವಾಸಿ ಸಿದ್ದಪ್ಪ, ಬೆಳಗ್ಗೆ 8 ಗಂಟೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದರು. ಈ ಸಂದರ್ಭ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.