ಹತ್ಯೆ ಮಾಡಿದ ನಂತರ ಕಂಪ್ಲಿ ಪೊಲೀಸರಿಗೆ ಶರಣಾಗಿದ್ದಾನೆ.  

ಬಳ್ಳಾರಿ(ಫೆ.25): ರಾಕ್ಷಸ ಪತಿಯೊಬ್ಬ ತನ್ನ ಹೆಂಡತಿ, ಮೂವರು ಮಕ್ಕಳು ಹಾಗೂ ಪತ್ನಿಯ ತಂಗಿಯನ್ನು ಮಚ್ಚಿನಿಂದ ಕೊಂದ ಘಟನೆ ಹೊಸಪೇಟೆ ತಾಲೂಕಿನ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ. ಹತ್ಯೆ ಮಾಡಿದ ನಂತರ ಕಂಪ್ಲಿ ಪೊಲೀಸರಿಗೆ ಶರಣಾಗಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred