ಹೀಗಿತ್ತು ಮಾನಸ ಸರೋವರ ಯಾತ್ರಾರ್ಥಿಯ ‘ಭಯಾನಕ’ ಅನುಭವ!!!

ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ದಾವಣಗೆರೆಯಿಂದ ಮಾನಸ ಸರೋವರಕ್ಕೆ ಯಾತ್ರೆಗೆ ತೆರಳಿದ್ದವರು ಸುರಕ್ಷಿತವಾಗಿ ಮನೆಗೆ ವಾಪಾಸಾಗಿದ್ದಾರೆ. ಭಾರೀ ಮಳೆಯಿಂದಾಗಿ 15 ದಿನ ತಾವು ಅನುಭವಿಸಿದ ನರಕ ಯಾತನೆಯನ್ನು ಅವರು  ಸುವರ್ಣನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.  

Share this Video
  • FB
  • Linkdin
  • Whatsapp

ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ದಾವಣಗೆರೆಯಿಂದ ಮಾನಸ ಸರೋವರಕ್ಕೆ ಯಾತ್ರೆಗೆ ತೆರಳಿದ್ದವರು ಸುರಕ್ಷಿತವಾಗಿ ಮನೆಗೆ ವಾಪಾಸಾಗಿದ್ದಾರೆ. ಭಾರೀ ಮಳೆಯಿಂದಾಗಿ 15 ದಿನ ತಾವು ಅನುಭವಿಸಿದ ನರಕ ಯಾತನೆಯನ್ನು ಅವರು ಸುವರ್ಣನ್ಯೂಸ್‌ನೊಂದಿಗೆ ಹಂಚಿಕೊಂಡಿದ್ದಾರೆ.

Related Video