Asianet Suvarna News Asianet Suvarna News

ಅಂಬರೀಷ್ ವಿದಾಯ: ಮಂಡ್ಯ ಮಹಾಜನತೆಗೆ ಧನ್ಯವಾದ ಅರ್ಪಿಸಿದ ಸಿಎಂ

ಮಂಡ್ಯ ತನ್ನ ಮಣ್ಣಿನ ಮಗನಿಗೆ ಅಂತಿಮ ವಿದಾಯ ಹೇಳಿದೆ. ಜಿಲ್ಲೆಯ ಅಭಿಮಾನಿಗಳ ಒತ್ತಾಯದ ಬಳಿಕ ಸರ್ಕಾರ, ಅಂಬಿ ಅಂತಿಮ ದರ್ಶನದ ವ್ಯವಸ್ಥೆಯನ್ನು ಮಂಡ್ಯದಲ್ಲಿ ಮಾಡಿತ್ತು. ಲಕ್ಷಾಂತರ ಅಭಿಮಾನಿಗಳು ಭಾರವಾದ ಹೃದಯದೊಂದಿಗೆ ತಮ್ಮ ‘ಹೀರೋ’ನನ್ನು ನೋಡಿ ಕಣ್ತುಂಬಿಸಿಕೊಂಡರು. ಈ ಸಂದರ್ಭದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ಮಹಾಜನತೆ ನೀಡಿದ ಸಹಕಾರ ಹಾಗೂ ಪ್ರೀತಿಗೆ ಕೃತಜ್ಞತೆ ಅರ್ಪಿಸಿದ್ದಾರೆ.  

ಮಂಡ್ಯ ತನ್ನ ಮಣ್ಣಿನ ಮಗನಿಗೆ ಅಂತಿಮ ವಿದಾಯ ಹೇಳಿದೆ. ಜಿಲ್ಲೆಯ ಅಭಿಮಾನಿಗಳ ಒತ್ತಾಯದ ಬಳಿಕ ಸರ್ಕಾರ, ಅಂಬಿ ಅಂತಿಮ ದರ್ಶನದ ವ್ಯವಸ್ಥೆಯನ್ನು ಮಂಡ್ಯದಲ್ಲಿ ಮಾಡಿತ್ತು. ಲಕ್ಷಾಂತರ ಅಭಿಮಾನಿಗಳು ಭಾರವಾದ ಹೃದಯದೊಂದಿಗೆ ತಮ್ಮ ‘ಹೀರೋ’ನನ್ನು ನೋಡಿ ಕಣ್ತುಂಬಿಸಿಕೊಂಡರು. ಈ ಸಂದರ್ಭದಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ಮಹಾಜನತೆ ನೀಡಿದ ಸಹಕಾರ ಹಾಗೂ ಪ್ರೀತಿಗೆ ಕೃತಜ್ಞತೆ ಅರ್ಪಿಸಿದ್ದಾರೆ.  

Video Top Stories