Asianet Suvarna News Asianet Suvarna News

ಬಸ್‌ ದುರಂತಕ್ಕೆ ಸಂತಾಪ ಹೇಳಿದ್ದ 'ಮಂಡ್ಯದ ಗಂಡು' ಅಂಬಿ!

ಮಂಡ್ಯದಲ್ಲಿ ನಡೆದ ಬಸ್ ದುರಂತದ ಸುದ್ದಿ ಕೇಳಿ ಭಾವುಕರಾಗಿದ್ದ ಅಂಬರೀಶ್‌ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದರು. 

Mandyada gandu Ambarish last condolence for bus tragedy of mandya
Author
Bangalore, First Published Nov 25, 2018, 9:23 AM IST

ಬೆಂಗಳೂರು[ನ.25]: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಕಗನ ಮರಡಿಯಲ್ಲಿ ವಿಶ್ವೇಶ್ವರಯ್ಯ ನಾಲೆಗೆ ಬಸ್‌ ಉರುಳಿ 30 ಮಂದಿ ಮೃತಪಟ್ಟಿದ್ದಕ್ಕೆ ಶನಿವಾರ ಸಂಜೆ ಅಂಬರೀಷ್‌ ಸಂತಾಪ ಹೇಳಿದ್ದರು.

ಇದನ್ನೂ ಓದಿ: ಅನಾರೋಗ್ಯದೊಂದಿಗೆ 2 ದಶಕಗಳ ಹೋರಾಟ ನಡೆಸಿದ್ದ ’ರೆಬೆಲ್ ಸ್ಟಾರ್’!

ಈ ಸುದ್ದಿ ತಿಳಿದು ಭಾವುಕರಾಗಿದ್ದ ಅಂಬರೀಶ್‌ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದರು. ಇದಾದ ಕೆಲವೇ ಹೊತ್ತಿನ ಬಳಿಕ ಅಸ್ವಸ್ಥಗೊಂಡ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

Follow Us:
Download App:
  • android
  • ios