Asianet Suvarna News Asianet Suvarna News

ಪ್ರಧಾನಿ ಮೋದಿಯನ್ನು ರಕ್ತದ ದಲ್ಲಾಳಿ ಎಂದ ರಾಹುಲ್'ಗೆ ಪರಿಕ್ಕರ್ ತಿರುಗೇಟು

ಪ್ರಧಾನಿ ಮೋದಿ ಅವರನ್ನು ರಕ್ತದ ದಲ್ಲಾಳಿ  ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆದಿರುವುದಕ್ಕೆ ರಕ್ಷಣಾ ಸಚಿವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಸಬ್ ಮರೀನ್ ಮತ್ತು ಹೆಲಿಕಾಪ್ಟರ್ ಖರೀದಿಸುವ ವೇಳೆ ದಲ್ಲಾಳಿಗಳಿದ್ದರು ಎಂದಿದ್ದಾರೆ. ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿ ಇಲಾಖೆಗೆ ಬಂದ ನಂತರ ನನಗೆ ಸತ್ಯದ ಅರಿವಾಯಿತು. ಸಬ್ ಮರೀನ್ ಡೀಲ್ ಮತ್ತು ಅಗಸ್ಟಾ ಹೆಲಿಕಾಪ್ಟರ್ ಹಗರಣದಲ್ಲಿ ದಲ್ಲಾಳಿಗಳಿದ್ದದ್ದು ತಿಳಿದು ಬಂದಿತು ಎಂದು ಹೇಳಿದ್ದಾರೆ. ಇದನ್ನೆಲ್ಲಾ ನೋಡಿದ ಮೇಲೆ ದಲ್ಲಾಳಿ ಪದದ ಅರ್ಥ ಗೊತ್ತಾಗಿದ್ದು ಎಂದು ಲೇವಡಿ ಮಾಡಿದರು.

Manohar Parrikar counters Rahul Gandhi uses dalali barb to attack UPA rule

ಗೋವಾ(ಅ.12): ಪ್ರಧಾನಿ ಮೋದಿ ಅವರನ್ನು ರಕ್ತದ ದಲ್ಲಾಳಿ  ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆದಿರುವುದಕ್ಕೆ ರಕ್ಷಣಾ ಸಚಿವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ಸಬ್ ಮರೀನ್ ಮತ್ತು ಹೆಲಿಕಾಪ್ಟರ್ ಖರೀದಿಸುವ ವೇಳೆ ದಲ್ಲಾಳಿಗಳಿದ್ದರು ಎಂದಿದ್ದಾರೆ. ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿ ಇಲಾಖೆಗೆ ಬಂದ ನಂತರ ನನಗೆ ಸತ್ಯದ ಅರಿವಾಯಿತು. ಸಬ್ ಮರೀನ್ ಡೀಲ್ ಮತ್ತು ಅಗಸ್ಟಾ ಹೆಲಿಕಾಪ್ಟರ್ ಹಗರಣದಲ್ಲಿ ದಲ್ಲಾಳಿಗಳಿದ್ದದ್ದು ತಿಳಿದು ಬಂದಿತು ಎಂದು ಹೇಳಿದ್ದಾರೆ. ಇದನ್ನೆಲ್ಲಾ ನೋಡಿದ ಮೇಲೆ ದಲ್ಲಾಳಿ ಪದದ ಅರ್ಥ ಗೊತ್ತಾಗಿದ್ದು ಎಂದು ಲೇವಡಿ ಮಾಡಿದರು.

 

Follow Us:
Download App:
  • android
  • ios