ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಇವರು..?
ಚುನಾವಣೆ ಸಮೀಪಿಸುತ್ತಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವವೂ ಕೂಡ ಆರಮಭವಾಗಿದೆ. ಕಾಂಗ್ರೆಸ್, ಬಿಜೆಪಿ ಜೆಡಿಎಸ್’ನಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿದೆ.
ಚುನಾವಣೆ ಸಮೀಪಿಸುತ್ತಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವವೂ ಕೂಡ ಆರಮಭವಾಗಿದೆ. ಕಾಂಗ್ರೆಸ್, ಬಿಜೆಪಿ ಜೆಡಿಎಸ್’ನಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿದೆ.
ಕಾಂಗ್ರೆಸ್ ಸೇರಲು ಬಿಜೆಪಿ ಹಾಗೂ ಜೆಡಿಎಸ್ನ ಶಾಸಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಒಮ್ಮತ ಅಭಿಪ್ರಾಯವಿಲ್ಲದೆ ಯಾರನ್ನೂ ಪಕ್ಷಕ್ಕೆ ಸೇರ್ಪಡೆ
ಮಾಡಿಕೊಳ್ಳುವುದಿಲ್ಲ.
- ಡಿ.ಕೆ. ಶಿವಕುಮಾರ್ ಸಚಿವ ಕಾಂಗ್ರೆಸ್