Asianet Suvarna News Asianet Suvarna News

ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಇವರು..?

ಚುನಾವಣೆ ಸಮೀಪಿಸುತ್ತಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವವೂ ಕೂಡ ಆರಮಭವಾಗಿದೆ. ಕಾಂಗ್ರೆಸ್, ಬಿಜೆಪಿ ಜೆಡಿಎಸ್’ನಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿದೆ.

Many Leaders Wants To Join Congress

ಚುನಾವಣೆ ಸಮೀಪಿಸುತ್ತಿದ್ದು, ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವವೂ ಕೂಡ ಆರಮಭವಾಗಿದೆ. ಕಾಂಗ್ರೆಸ್, ಬಿಜೆಪಿ ಜೆಡಿಎಸ್’ನಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿದೆ.

 

ಕಾಂಗ್ರೆಸ್ ಸೇರಲು ಬಿಜೆಪಿ ಹಾಗೂ ಜೆಡಿಎಸ್‌ನ ಶಾಸಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಒಮ್ಮತ ಅಭಿಪ್ರಾಯವಿಲ್ಲದೆ ಯಾರನ್ನೂ ಪಕ್ಷಕ್ಕೆ ಸೇರ್ಪಡೆ

ಮಾಡಿಕೊಳ್ಳುವುದಿಲ್ಲ.

  •  ಡಿ.ಕೆ. ಶಿವಕುಮಾರ್ ಸಚಿವ ಕಾಂಗ್ರೆಸ್
Follow Us:
Download App:
  • android
  • ios