ಇಲ್ಲಿನ ಖಾನ್ ಮಾರುಕಟ್ಟೆ ಸಮೀಪವಿರುವ ಲೋಕನಾಯಕ್ ಭವನದಲ್ಲಿ  ಭಾರೀ ಅಗ್ನಿ ಅವಗಢ ಸಂಭವಿಸಿದೆ. ಸ್ಥಳಕ್ಕೆ 25 ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

<!--[if gte mso 9]> Normal 0 <w:TrackMoves/> <w:TrackFormatting/> <w:PunctuationKerning/> <w:ValidateAgainstSchemas/> false false false <w:DoNotPromoteQF/> EN-IN X-NONE KN <w:BreakWrappedTables/> <w:SnapToGridInCell/> <w:WrapTextWithPunct/> <w:UseAsianBreakRules/> <w:DontGrowAutofit/> <w:SplitPgBreakAndParaMark/> <w:DontVertAlignCellWithSp/> <w:DontBreakConstrainedForcedTables/> <w:DontVertAlignInTxbx/> <w:Word11KerningPairs/> <w:CachedColBalance/> MicrosoftInternetExplorer4 <m:dispDef/> <![endif]-->

ನವದೆಹಲಿ (ಜು.24): ಇಲ್ಲಿನ ಖಾನ್ ಮಾರುಕಟ್ಟೆ ಸಮೀಪವಿರುವ ಲೋಕನಾಯಕ್ ಭವನದಲ್ಲಿ  ಭಾರೀ ಅಗ್ನಿ ಅವಗಢ ಸಂಭವಿಸಿದೆ. ಸ್ಥಳಕ್ಕೆ 25 ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಕಟ್ಟಡದಿಂದ ದಟ್ಟ ಹೊಗೆ ಬರುತ್ತಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.

ಈ ಕಟ್ಟಡದಲ್ಲಿ ಸರ್ಕಾರಿ ಪ್ರಮುಖ ಕಚೇರಿಗಳಾದ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಕಚೇರಿ ಸೇರಿದಂತೆ ಮುಂತಾದ ಪ್ರಮುಖ ಕಛೇರಿಗಳಿವೆ. ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಬೇಕಿದೆ.
<!--[if gte mso 9]> <![endif]--><!--[if gte mso 10]><![endif]--></p><div type="dfp" position=2>Ad2</div><p>&nbsp;</p>