ಸಿದ್ದುಗೆ ಜೈ, ಬಿಎಸ್ವೈಗೆ ಟಾಂಗ್.. ಮಾತೆ ಮಹಾದೇವಿ ಮಾತಿನ ಸಾರ
ಮಾತೆ ಮಹಾದೇವಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ತೆರಳುವುದು ಒಳ್ಳೆಯದು ಎಂದಿದ್ದಾರೆ. ಇನ್ನೊಂದು ಕಡೆ ಮಾಜಿ ಸಿಎಂ ಬಿಎಸ್ವೈ ಅವರನ್ನು ಟೀಕಿದಿದ್ದಾರೆ.
ಮಾತೆ ಮಹಾದೇವಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ತೆರಳುವುದು ಒಳ್ಳೆಯದು ಎಂದಿದ್ದಾರೆ. ಇನ್ನೊಂದು ಕಡೆ ಮಾಜಿ ಸಿಎಂ ಬಿಎಸ್ವೈ ಅವರನ್ನು ಟೀಕಿಸಿದ್ದಾರೆ.