ಹಿರಿಯ ನಾಯಕ ಎಚ್‌.ಡಿ. ರೇವಣ್ಣ ಮತ್ತು ಪರಿಷತ್‌ ಸದಸ್ಯ ಟಿ.ಎ.ಶರವಣ ನೇತೃತ್ವದ ತಂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಷತ್ತಿನಲ್ಲಿ ದೋಸ್ತಿ ಮಾತುಕತೆ ನಡೆಸಿದ್ದಾರೆ.
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ರಾಜ್ಯಪಾಲರಾಗುವ ಹಿನ್ನಲೆಯಲ್ಲಿ ಜೆಡಿಎಸ್ನ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಧಾನಪರಿಷತ್ ಸಭಾಪತಿ ಹುದ್ದೆಯನ್ನು ಜೆಡಿಎಸ್ಗೆ ಕಲ್ಪಿಸುವಂತೆ ವಿನಂತಿಸಿದ್ದಾರೆ. ಹಿರಿಯ ನಾಯಕ ಎಚ್.ಡಿ. ರೇವಣ್ಣ ಮತ್ತು ಪರಿಷತ್ ಸದಸ್ಯ ಟಿ.ಎ.ಶರವಣ ನೇತೃತ್ವದ ತಂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಷತ್ತಿನಲ್ಲಿ ದೋಸ್ತಿ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ನಲ್ಲಿ ಬಸವರಾಜ ಹೊರ ಟ್ಟಿಸ್ಥಾನ ಅಲಂಕರಿಸುವುದಕ್ಕೆ ನೆರವಾಗ ಬೇಕು. ಇದಕ್ಕೆ ಕಾಂಗ್ರೆಸ್ ಬೆಂಬಲ ಸಿಗುವಂತಾಗಬೇಕು ಎಂದು ವಿನಂತಿಸಿದ್ದಾರೆ.
