ಗಾಂಧಿ ನಗರದ ಕಚೇರಿಯಲ್ಲಿ ಕರವೇ ನಾರಾಯಣ ಗೌಡರ ಸಮ್ಮುಖದಲ್ಲಿಯೇ ಹಲ್ಲೆ ನಡೆಸಿದ್ದಾರೆ.

ಕರವೇ ವಿರುದ್ಧ ಫೇಸ್'ಬುಕ್'ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಮೇಲೆ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

ಕಾರು ಚಾಲಕ ಕಿಶೋರ್ ಹಲ್ಲೆಗೊಳಗಾದವ. ನಿನ್ನೆ ರಾತ್ರಿ ಕಿಶೋರ್'ನನ್ನು ಅಪಹರಿಸಿ ಕರವೇಯ ಗಾಂಧಿ ನಗರದ ಕಚೇರಿಯಲ್ಲಿ ಕರವೇ ನಾರಾಯಣ ಗೌಡರ ಸಮ್ಮುಖದಲ್ಲಿಯೇ ಹಲ್ಲೆ ನಡೆಸಿದ್ದಾರೆ. ನಂತರ ಕಿಶೋರ್'ನಿಂದ ಮೊಬೈಲ್ ಕಿತ್ತುಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.