Asianet Suvarna News Asianet Suvarna News

ಧರ್ಮ ಒಡೆದಿದ್ದಕ್ಕೆ ಡಿಕೆಶಿ ಪಶ್ಚಾತ್ತಾಪ

ಇಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಧರ್ಮ ಒಡೆದಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇವೆ ಎಂದು ಲಕ್ಷ್ಮೇಶ್ವರದಲ್ಲಿ  ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮ ಒಡೆಯುವುದು ನನಗೆ ಇಷ್ಟವಿರಲಿಲ್ಲ.  ಪರಿಸ್ಥಿರಿ, ಸಚಿವರ ಬಹುಮತ ಹಾಗೆ ಮಾಡಿಸಿತು ಎಂದು ಎಂದು ಡಿಕೆಶಿ ಹೇಳಿದ್ದಾರೆ.  

ಇಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಧರ್ಮ ಒಡೆದಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇವೆ ಎಂದು ಲಕ್ಷ್ಮೇಶ್ವರದಲ್ಲಿ  ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮ ಒಡೆಯುವುದು ನನಗೆ ಇಷ್ಟವಿರಲಿಲ್ಲ.  ಪರಿಸ್ಥಿರಿ, ಸಚಿವರ ಬಹುಮತ ಹಾಗೆ ಮಾಡಿಸಿತು ಎಂದು ಎಂದು ಡಿಕೆಶಿ ಹೇಳಿದ್ದಾರೆ.   

Video Top Stories