ಧರ್ಮ ಒಡೆದಿದ್ದಕ್ಕೆ ಡಿಕೆಶಿ ಪಶ್ಚಾತ್ತಾಪ

ಇಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಧರ್ಮ ಒಡೆದಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇವೆ ಎಂದು ಲಕ್ಷ್ಮೇಶ್ವರದಲ್ಲಿ  ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮ ಒಡೆಯುವುದು ನನಗೆ ಇಷ್ಟವಿರಲಿಲ್ಲ.  ಪರಿಸ್ಥಿರಿ, ಸಚಿವರ ಬಹುಮತ ಹಾಗೆ ಮಾಡಿಸಿತು ಎಂದು ಎಂದು ಡಿಕೆಶಿ ಹೇಳಿದ್ದಾರೆ.  

Share this Video
  • FB
  • Linkdin
  • Whatsapp

ಇಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಧರ್ಮ ಒಡೆದಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇವೆ ಎಂದು ಲಕ್ಷ್ಮೇಶ್ವರದಲ್ಲಿ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮ ಒಡೆಯುವುದು ನನಗೆ ಇಷ್ಟವಿರಲಿಲ್ಲ. ಪರಿಸ್ಥಿರಿ, ಸಚಿವರ ಬಹುಮತ ಹಾಗೆ ಮಾಡಿಸಿತು ಎಂದು ಎಂದು ಡಿಕೆಶಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

Related Video